ಜೆಡಿಎಸ್​ ಮೂರನೇ ಪಟ್ಟಿ ಬಿಡುಗಡೆ: ಯಾರ್ಯಾರಿಗೆ ಟಿಕೆಟ್? ಇಲ್ಲಿದೆ ಪೂರ್ತಿ ವಿವರ..

ಬೆಂಗಳೂರು: ಜಾತ್ಯತೀತ ಜನತಾದಳ (ಜೆಡಿಎಸ್​) ಈ ಸಲದ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 59 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ ಹೆಸರನ್ನು ಬಹಿರಂಗಪಡಿಸಿದೆ. ಇದನ್ನೂ ಓದಿ: ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪಟ್ಟಿ ಬಿಡುಗಡೆ ಮಾಡಿದ್ದು, ಇತ್ತೀಚೆಗಷ್ಟೆ ಪಕ್ಷಕ್ಕೆ ಸೇರಿರುವ ಆಯನೂರು ಮಂಜುನಾಥ್, ಬಿ.ಎಸ್.ಯಡಿಯೂರಪ್ಪ ಸಂಬಂಧಿ ಎನ್​.ಆರ್.ಸಂತೋಷ್, ರಘು ಆಚಾರ್ ಸೇರಿದಂತೆ ಹಲವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ … Continue reading ಜೆಡಿಎಸ್​ ಮೂರನೇ ಪಟ್ಟಿ ಬಿಡುಗಡೆ: ಯಾರ್ಯಾರಿಗೆ ಟಿಕೆಟ್? ಇಲ್ಲಿದೆ ಪೂರ್ತಿ ವಿವರ..