ಉಪ ಚುನಾವಣೆಯಲ್ಲಿ ಜೆಡಿ ಎಸ್ ಸ್ಪರ್ಧೆಯ ಕುರಿತು ಕುಮಾರಸ್ವಾಮಿ ಹೇಳಿದ್ರು ನೋಡಿ
ಕಲಬುರಗಿ: ಶೀಘ್ರದಲ್ಲೇ ನಡೆಯಲಿರುವ ಬಸವ ಕಲ್ಯಾಣ, ಮಸ್ಕಿ ಹಾಗೂ ಸಿಂದಗಿ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಇಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆ ಪಕ್ಷದ ವರಿಷ್ಠ , ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಆಡಳಿತಾರೂಢ ಪಕ್ಷದ ಎದುರು ಆರ್ಥಿಕ ಸಂಪನ್ಮೂಲ ದಿಂದ ಎದುರಿಸುವುದು ಕಷ್ಟ ಎಂಬುದರ ಹಿನ್ನೆಲೆಯಲ್ಲಿ ಹೇಳಿರಬಹುದು. ಆದರೆ, ಮೂರೂ ಕ್ಷೇತ್ರದಲ್ಲೂ ಜೆಡಿಎಸ್ ಪಕ್ಷ ಸ್ಪರ್ಧಿಸಲಿದೆ. ಈ ನಿಟ್ಟಿನಲ್ಲಿ … Continue reading ಉಪ ಚುನಾವಣೆಯಲ್ಲಿ ಜೆಡಿ ಎಸ್ ಸ್ಪರ್ಧೆಯ ಕುರಿತು ಕುಮಾರಸ್ವಾಮಿ ಹೇಳಿದ್ರು ನೋಡಿ
Copy and paste this URL into your WordPress site to embed
Copy and paste this code into your site to embed