ಉಪ ಚುನಾವಣೆಯಲ್ಲಿ ಜೆಡಿ ಎಸ್ ಸ್ಪರ್ಧೆಯ ಕುರಿತು ಕುಮಾರಸ್ವಾಮಿ ಹೇಳಿದ್ರು ನೋಡಿ

ಕಲಬುರಗಿ: ಶೀಘ್ರದಲ್ಲೇ ನಡೆಯಲಿರುವ ಬಸವ ಕಲ್ಯಾಣ, ಮಸ್ಕಿ ಹಾಗೂ ಸಿಂದಗಿ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಇಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆ ಪಕ್ಷದ ವರಿಷ್ಠ , ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಆಡಳಿತಾರೂಢ ಪಕ್ಷದ ಎದುರು ಆರ್ಥಿಕ ಸಂಪನ್ಮೂಲ ದಿಂದ ಎದುರಿಸುವುದು ಕಷ್ಟ ಎಂಬುದರ ಹಿನ್ನೆಲೆಯಲ್ಲಿ ಹೇಳಿರಬಹುದು.‌ ಆದರೆ, ಮೂರೂ ಕ್ಷೇತ್ರದಲ್ಲೂ ಜೆಡಿಎಸ್ ಪಕ್ಷ ಸ್ಪರ್ಧಿಸಲಿದೆ. ಈ ನಿಟ್ಟಿನಲ್ಲಿ … Continue reading ಉಪ ಚುನಾವಣೆಯಲ್ಲಿ ಜೆಡಿ ಎಸ್ ಸ್ಪರ್ಧೆಯ ಕುರಿತು ಕುಮಾರಸ್ವಾಮಿ ಹೇಳಿದ್ರು ನೋಡಿ