ಬೆಂಗಳೂರು: ಜೆಡಿಎಸ್ನ ಯುವರಾಜ ನಿಖಿಲ್ ಕುಮಾರಸ್ವಾಮಿಗೆ ಪಕ್ಷದ ಕಾರ್ಯಕರ್ತರೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕೂಡಲೇ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪಕ್ಷದಿಂದಲೇ ಹೊರಡಿ, ರಾಜಕೀಯದತ್ತ ಮತ್ತೆ ಸುಳಿಯಬೇಡಿ ಎಂದೆಲ್ಲ ಖಡಕ್ ವಾರ್ನಿಂಗ್ ಮಾಡಿದ್ದಾರೆ. ನಾವು ಯಾವತ್ತಿದ್ದರೂ ಕುಮಾರಣ್ಣ ಮತ್ತು ದೇವೇಗೌಡರ ಅಭಿಮಾನಿಗಳು. ರಾಜಕೀಯ ನಿಮಗೆ(ನಿಖಿಲ್) ಆಗಿ ಬರಲ್ಲ. ಯುವ ಅಧ್ಯಕ್ಷ ಸ್ಥಾನವನ್ನ ಗ್ರೌಂಡ್ ಕೆಲಸ ಮಾಡೋರಿಗೆ ಬಿಟ್ಟು ಕೊಡ್ರಿ.. ಇಲ್ಲಾಂದ್ರೆ ಪಕ್ಷ ಹಾಳಾಗುತ್ತೆ.. ನೀವು ಸಿನಿಮಾ ಮಾಡ್ಕೊಂಡು ಆರಾಮಾಗಿರಿ… ಎಂದೆಲ್ಲ ನಿಖಿಲ್ಗೆ ಪಕ್ಷದ … Continue reading ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತರಿಂದಲೇ ಹಿಗ್ಗಾಮುಗ್ಗಾ ತರಾಟೆ.. ರಾಜೀನಾಮೆ ಕೊಡುವಂತೆ ಖಡಕ್ ವಾರ್ನಿಂಗ್ !
Copy and paste this URL into your WordPress site to embed
Copy and paste this code into your site to embed