ನಿಖಿಲ್​ ಕುಮಾರಸ್ವಾಮಿಗೆ ಜೆಡಿಎಸ್​ ಕಾರ್ಯಕರ್ತರಿಂದಲೇ ಹಿಗ್ಗಾಮುಗ್ಗಾ ತರಾಟೆ.. ರಾಜೀನಾಮೆ ಕೊಡುವಂತೆ ಖಡಕ್ ವಾರ್ನಿಂಗ್​ !

ಬೆಂಗಳೂರು: ಜೆಡಿಎಸ್​ನ ಯುವರಾಜ ನಿಖಿಲ್​ ಕುಮಾರಸ್ವಾಮಿಗೆ ಪಕ್ಷದ ಕಾರ್ಯಕರ್ತರೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕೂಡಲೇ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪಕ್ಷದಿಂದಲೇ ಹೊರಡಿ, ರಾಜಕೀಯದತ್ತ ಮತ್ತೆ ಸುಳಿಯಬೇಡಿ ಎಂದೆಲ್ಲ ಖಡಕ್​ ವಾರ್ನಿಂಗ್​ ಮಾಡಿದ್ದಾರೆ. ನಾವು ಯಾವತ್ತಿದ್ದರೂ ಕುಮಾರಣ್ಣ ಮತ್ತು ದೇವೇಗೌಡರ ಅಭಿಮಾನಿಗಳು. ರಾಜಕೀಯ ನಿಮಗೆ(ನಿಖಿಲ್​) ಆಗಿ ಬರಲ್ಲ‌‌. ಯುವ ಅಧ್ಯಕ್ಷ ಸ್ಥಾನವನ್ನ ಗ್ರೌಂಡ್ ಕೆಲಸ ಮಾಡೋರಿಗೆ ಬಿಟ್ಟು ಕೊಡ್ರಿ.. ಇಲ್ಲಾಂದ್ರೆ ಪಕ್ಷ ಹಾಳಾಗುತ್ತೆ.. ನೀವು ಸಿನಿಮಾ ಮಾಡ್ಕೊಂಡು ಆರಾಮಾಗಿರಿ… ಎಂದೆಲ್ಲ ನಿಖಿಲ್​ಗೆ ಪಕ್ಷದ … Continue reading ನಿಖಿಲ್​ ಕುಮಾರಸ್ವಾಮಿಗೆ ಜೆಡಿಎಸ್​ ಕಾರ್ಯಕರ್ತರಿಂದಲೇ ಹಿಗ್ಗಾಮುಗ್ಗಾ ತರಾಟೆ.. ರಾಜೀನಾಮೆ ಕೊಡುವಂತೆ ಖಡಕ್ ವಾರ್ನಿಂಗ್​ !