ಹೃದಯಾಘಾತಕ್ಕೆ ಮತ್ತೊಂದು ಬಲಿ; ತಂದೆ-ತಾಯಿಯ ಏಕೈಕ ಪುತ್ರ, ಜೆಡಿಎಸ್​ ಯುವ ಮುಖಂಡ ನಿಧನ

ಕುಣಿಗಲ್: ರಾಜ್ಯಾದ್ಯಂತ ಮೇಲಿಂದ ಮೇಲೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿದ್ದು, ಆ ಪಟ್ಟಿಗೆ ಮತ್ತೊಂದು ಹೆಸರು ಸೇರಿದೆ. ತುಮಕೂರು ಜಿಲ್ಲೆಯ ಕುಣಿಗಲ್​ನಲ್ಲಿ ಜೆಡಿಎಸ್​​ನ ಯುವ ಮುಖಂಡ, ತಂದೆ-ತಾಯಿಯ ಏಕೈಕ ಪುತ್ರ ಹೃದಯಾಘಾತದಿಂದಾಗಿ ಸಾವಿಗಿಡಾಗಿದ್ದಾನೆ. ಮಲ್ಲಾಘಟ್ಟ ವಾರ್ಡ್ ನೀಲತ್ತಹಳ್ಳಿ ಗೇಟ್ ನಿವಾಸಿ, ಜೆಡಿಎಸ್ ಯುವ ಮುಖಂಡ ಎಂ.ಜಿ.ಶ್ರೀನಿವಾಸ್ (32) ಸಾವಿಗೀಡಾದ ಯುವಕ. ಈತ ಗುರುವಾರ ರಾತ್ರಿ 9 ಗಂಟೆಯಲ್ಲಿ ಹೃದಯಾಘಾತಕ್ಕೀಡಗಿ ಮೃತಪಟ್ಟಿದ್ದಾನೆ. ಈತ ಗಂಗಾಧರಯ್ಯ ಮತ್ತು ಗಂಗಮ್ಮ ದಂಪತಿಯ ಏಕೈಕ ಪುತ್ರ. ಶ್ರೀನಿವಾಸ ಗುರುವಾರ ಸಂಜೆ ಸ್ನೇಹಿತರೊಂದಿಗೆ ಕುಣಿಗಲ್ … Continue reading ಹೃದಯಾಘಾತಕ್ಕೆ ಮತ್ತೊಂದು ಬಲಿ; ತಂದೆ-ತಾಯಿಯ ಏಕೈಕ ಪುತ್ರ, ಜೆಡಿಎಸ್​ ಯುವ ಮುಖಂಡ ನಿಧನ