ಆಭರಣ ಮಾಡಿಕೊಡುವೆ ಎಂದಾತನಿಗೆ 10 ಕಿಲೋ ಚಿನ್ನ ಕೊಟ್ಟ ಜ್ಯುವೆಲರಿ ಶಾಪ್ ಮಾಲೀಕ!
ಬೆಂಗಳೂರು: ಆಭರಣ ತಯಾರಿಸಿ ಕೊಡುವುದಾಗಿ ಜ್ಯುವೆಲರಿ ಮಳಿಗೆ ಮಾಲೀಕನಿಂದ 10 ಕೆ.ಜಿ. ಚಿನ್ನದ ಬಿಸ್ಕತ್ ಪಡೆದಿದ್ದ ಆಭರಣ ತಯಾರಕ, 4.5 ಕೆ.ಜಿ. ಚಿನ್ನದೊಂದಿಗೆ ಪರಾರಿಯಾಗಿದ್ದಾನೆ. ಆರ್ಎಂವಿ ಲೇಔಟ್ ನಿವಾಸಿ ಸುನೀಲ್ಕುಮಾರ್ ವಂಚನೆ ಗೊಳಗಾದವರು. ಅವರು ಕೊಟ್ಟ ದೂರಿನ ಮೇರೆಗೆ ಸುರೇಶ್ ಆಚಾರಿ (37) ಎಂಬಾತನ ವಿರುದ್ಧ ಉಪ್ಪಾರ ಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸುನೀಲ್ಕುಮಾರ್ ಕಳೆದ 5 ವರ್ಷದಿಂದ ಗಾಂಧಿನಗರದ 5ನೇ ಕ್ರಾಸ್ನಲ್ಲಿ ಜ್ಯುವೆಲರಿ ಮಳಿಗೆ ಇಟ್ಟುಕೊಂಡಿದ್ದಾರೆ. ಅದೇ ಕಟ್ಟಡ ಕೊಠಡಿಯೊಂದರಲ್ಲಿ ಸುರೇಶ್ ಆಚಾರಿ ಆಭರಣ ತಯಾರಿಸುವ … Continue reading ಆಭರಣ ಮಾಡಿಕೊಡುವೆ ಎಂದಾತನಿಗೆ 10 ಕಿಲೋ ಚಿನ್ನ ಕೊಟ್ಟ ಜ್ಯುವೆಲರಿ ಶಾಪ್ ಮಾಲೀಕ!
Copy and paste this URL into your WordPress site to embed
Copy and paste this code into your site to embed