ಹಣೆಗೆ ಬಿಂದಿ ಹಚ್ಚಿದ್ದಕ್ಕೆ ಶಾಲೆಯಲ್ಲಿ ಶಿಕ್ಷಕನಿಂದ ಥಳಿತ: ಮನೆಗೆ ಬಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ

ಧನ್‌ಬಾದ್: ಹಣೆಗೆ ಬಿಂದಿ ಹಚ್ಚಿದ್ದಕ್ಕೆ ಶಿಕ್ಷಕಿಯೊಬ್ಬಳು ಥಳಿಸಿ, ಚಿತ್ರಹಿಂಸೆ ನೀಡಿದ ಕಾರಣಕ್ಕೆ ಜಾರ್ಖಂಡ್‌ನಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧನ್‌ಬಾದ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ. ಇದನ್ನೂ ಓದಿ: VIDEO| ತುಂಡು ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆ ಟೆತುಲ್ಮರಿಯ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿನಿಯು 10ನೇ ತರಗತಿಯಲ್ಲಿ ಓದುತ್ತಿದ್ದಳು. ಹಣೆಯ ಮೇಲೆ ಬಿಂದಿ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಕಾರಣಕ್ಕೆ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು.ಈ ಕುರಿತು ವಿದ್ಯಾರ್ಥಿನಿಯು … Continue reading ಹಣೆಗೆ ಬಿಂದಿ ಹಚ್ಚಿದ್ದಕ್ಕೆ ಶಾಲೆಯಲ್ಲಿ ಶಿಕ್ಷಕನಿಂದ ಥಳಿತ: ಮನೆಗೆ ಬಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ