ದೇಶದ ಭವ್ಯ ಭವಿಷ್ಯಕ್ಕಾಗಿ ಎನ್​ಡಿಎ ಮೈತ್ರಿಕೂಟ ಸೇರಿದೆ: ಅಜಿತ್​ ಪವಾರ್​

Ajit Pawar

ಮುಂಬೈ: ನಾನು ಭಾರತ ಹಾಗೂ ಮಹಾರಾಷ್ಟ್ರದ ಭವ್ಯ ಭವಿಷ್ಯಕ್ಕಾಗಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸೇರಿದ್ದೇನೆ ಎಂದು ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಹೇಳಿದ್ದಾರೆ.

ಭಾನುವಾರ ಬಾರಾಮತಿಯಲ್ಲಿ ಸಮಾವೇಶವನ್ನುದ್ಧೇಶಿಸಿ ಮಾತನಾಡುವ ವೇಳೆ ರಾಜಕೀಯದಲ್ಲಿ ಯಾರು ಮಿತ್ರರು ಅಲ್ಲ ಶತ್ರುಗಳಲ್ಲ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದರು.

Ajit Pawar

ಇದನ್ನೂ ಓದಿ: ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​

ಸೋಮವಾರ ಮರಾಠವಾಡ ಪ್ರಾಂತ್ಯದಲ್ಲಿ ಎನ್​ಸಿಪಿ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಅಜಿತ್​ ಪವಾರ್​ ನಾನು ಭಾರತದ ಹಾಗೂ ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದೇನೆ. ನಮ್ಮ ಮುಂದಿರುವ ಏಕೈಕ ವಿಷಯವೆಂದರೆ ಅದು ರಾಜ್ಯದ ಅಭಿವೃದ್ದಿ ಹಾಗೂ ಪ್ರಧಾನಿ ಮೋದಿ ಅವರ ನಾಯಕತ್ವ ಎಂದು ಹೇಳಿದ್ದಾರೆ.

ನನ್ನ ನೀತಿಗಳು ಹಾಗೂ ಕಾರ್ಯಗಳು ಸದಾ ಅಭಿವೃದ್ದಿಯ ದಿಕ್ಕಿನಲ್ಲಿ ಸಾಗುತ್ತವೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಸಮಾವೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಹೇಳಿದ್ದಾರೆ.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…