ದೇಶದ ಭವ್ಯ ಭವಿಷ್ಯಕ್ಕಾಗಿ ಎನ್​ಡಿಎ ಮೈತ್ರಿಕೂಟ ಸೇರಿದೆ: ಅಜಿತ್​ ಪವಾರ್​

ಮುಂಬೈ: ನಾನು ಭಾರತ ಹಾಗೂ ಮಹಾರಾಷ್ಟ್ರದ ಭವ್ಯ ಭವಿಷ್ಯಕ್ಕಾಗಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸೇರಿದ್ದೇನೆ ಎಂದು ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಹೇಳಿದ್ದಾರೆ. ಭಾನುವಾರ ಬಾರಾಮತಿಯಲ್ಲಿ ಸಮಾವೇಶವನ್ನುದ್ಧೇಶಿಸಿ ಮಾತನಾಡುವ ವೇಳೆ ರಾಜಕೀಯದಲ್ಲಿ ಯಾರು ಮಿತ್ರರು ಅಲ್ಲ ಶತ್ರುಗಳಲ್ಲ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದರು. ಇದನ್ನೂ ಓದಿ: ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಸೋಮವಾರ ಮರಾಠವಾಡ ಪ್ರಾಂತ್ಯದಲ್ಲಿ ಎನ್​ಸಿಪಿ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಅಜಿತ್​ ಪವಾರ್​ ನಾನು ಭಾರತದ ಹಾಗೂ … Continue reading ದೇಶದ ಭವ್ಯ ಭವಿಷ್ಯಕ್ಕಾಗಿ ಎನ್​ಡಿಎ ಮೈತ್ರಿಕೂಟ ಸೇರಿದೆ: ಅಜಿತ್​ ಪವಾರ್​