ದೇಶದ ಭವ್ಯ ಭವಿಷ್ಯಕ್ಕಾಗಿ ಎನ್ಡಿಎ ಮೈತ್ರಿಕೂಟ ಸೇರಿದೆ: ಅಜಿತ್ ಪವಾರ್
ಮುಂಬೈ: ನಾನು ಭಾರತ ಹಾಗೂ ಮಹಾರಾಷ್ಟ್ರದ ಭವ್ಯ ಭವಿಷ್ಯಕ್ಕಾಗಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿದ್ದೇನೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. ಭಾನುವಾರ ಬಾರಾಮತಿಯಲ್ಲಿ ಸಮಾವೇಶವನ್ನುದ್ಧೇಶಿಸಿ ಮಾತನಾಡುವ ವೇಳೆ ರಾಜಕೀಯದಲ್ಲಿ ಯಾರು ಮಿತ್ರರು ಅಲ್ಲ ಶತ್ರುಗಳಲ್ಲ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದರು. ಇದನ್ನೂ ಓದಿ: ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ಮರಾಠವಾಡ ಪ್ರಾಂತ್ಯದಲ್ಲಿ ಎನ್ಸಿಪಿ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಅಜಿತ್ ಪವಾರ್ ನಾನು ಭಾರತದ ಹಾಗೂ … Continue reading ದೇಶದ ಭವ್ಯ ಭವಿಷ್ಯಕ್ಕಾಗಿ ಎನ್ಡಿಎ ಮೈತ್ರಿಕೂಟ ಸೇರಿದೆ: ಅಜಿತ್ ಪವಾರ್
Copy and paste this URL into your WordPress site to embed
Copy and paste this code into your site to embed