“2024ರಲ್ಲಿ ಉತ್ತಮ ಅರ್ಹ ವ್ಯಕ್ತಿಯ ಮರ್ದನ ಆಕೈತಿ”; ಬಬಲಾದಿ ಮುತ್ಯಾನ ಕಾಲಜ್ಞಾನ ಭವಿಷ್ಯ

ವಿಜಯಪುರ: “2024ರಲ್ಲಿ ಉತ್ತಮ ಅರ್ಹ ವ್ಯಕ್ತಿಯ ಮರ್ದನ ಆಕೈತಿ, ಉತ್ತಮ ವ್ಯಕ್ತಿಯ ಗೆಲುವೂ ಆಕೈತಿ” ಎಂದು ಬಬಲೇಶ್ವರ ತಾಲೂಕಿನ ಹೊಳೆಬಬಲಾದಿಯ ಚಂದ್ರಗಿರಿ ಶ್ರೀ ಸದಾಶಿವ ಮುತ್ಯಾನ ಜಾತ್ರೆಯಲ್ಲಿ ಶ್ರೀಮಠದ ಮಠಾಧೀಶರಾದ ಸಿದ್ರಾಮಯ್ಯ ಕಾಲಜ್ಞಾನದ ಭವಿಷ್ಯ ನುಡಿದಿದ್ದಾರೆ. ಈವರೆಗೆ ಸದಾಶಿವ ಮುತ್ಯಾನ ಮಠದಲ್ಲಿ ನುಡಿದಿರುವ ಕಾಲಜ್ಞಾನದ ಭವಿಷ್ಯ ಸುಳ್ಳಾಗಿಲ್ಲ ಎಂಬುದು ಈ ಭಾಗದ ಜನರ ನಂಬಿಕೆ. ಹೀಗಾಗಿ ಈ ಬಾರಿ ಸಿದ್ರಾಮಯ್ಯ ಶ್ರೀಗಳು ನುಡಿದ ಕಾಲಜ್ಞಾನವನ್ನೂ ಹಲವರು ಹಲವು ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ. “ಗಡಿ ಕಾಯುವ ಯೋಧರಿಗೆ ನೋವು ಉಂಟಾಕೈತಿ, … Continue reading “2024ರಲ್ಲಿ ಉತ್ತಮ ಅರ್ಹ ವ್ಯಕ್ತಿಯ ಮರ್ದನ ಆಕೈತಿ”; ಬಬಲಾದಿ ಮುತ್ಯಾನ ಕಾಲಜ್ಞಾನ ಭವಿಷ್ಯ