ಗುಂಡಿಗೆ ಪತ್ರಕರ್ತ ಬಲಿ: ಘಟನೆ ಬಳಿಕವಷ್ಟೇ ತಪ್ಪಿತಸ್ಥ ಪೊಲೀಸರ ಅಮಾನತು!
ಗಾಜಿಯಾಬಾದ್: ತಮ್ಮ ಸಹೋದರ ಸಂಬಂಧಿ ಯುವತಿಯೊಬ್ಬಳಿಗೆ ಕಿರುಕುಳ ನೀಡುತ್ತಿರುವ ಕುರಿತು ದೂರು ದಾಖಲು ಮಾಡಿದ ಕಾರಣಕ್ಕೆ ಕಳೆದ ಸೋಮವಾರ ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಉತ್ತರಪ್ರದೇಶದ ಗಾಜಿಯಾಬಾದ್ ಪತ್ರಕರ್ತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿಕ್ರಮ್ ಜೋಶಿ ಎಂಬ ಪತ್ರಕರ್ತ ಮೃತರಾದವರು. ದುಷ್ಕರ್ಮಿಗಳ ವಿರುದ್ಧ ಪೊಲೀಸರಲ್ಲಿ ದೂರು ದಾಖಲು ಮಾಡಿದರೂ ಅವರು ಆರೋಪಿಗಳ ವಿರುದ್ಧ ಏನೂ ಕ್ರಮ ತೆಗೆದುಕೊಳ್ಳದಿರುವುದೇ ಈ ಘಟನೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಗುಂಡು ಹಾರಿಸಿದ ಬಳಿಕವಷ್ಟೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಮೊದಲು ದೂರು … Continue reading ಗುಂಡಿಗೆ ಪತ್ರಕರ್ತ ಬಲಿ: ಘಟನೆ ಬಳಿಕವಷ್ಟೇ ತಪ್ಪಿತಸ್ಥ ಪೊಲೀಸರ ಅಮಾನತು!
Copy and paste this URL into your WordPress site to embed
Copy and paste this code into your site to embed