ಜೂ.ಎನ್​ಟಿಆರ್​ ಸೋದರಸಂಬಂಧಿ ನಂದಮೂರಿ ತಾರಕ ರತ್ನಗೆ ಹೃದಯಾಘಾತ: ಬೆಂಗಳೂರು ಆಸ್ಪತ್ರೆಗೆ ಶಿಫ್ಟ್​

ಆನೇಕಲ್: ತೆಲುಗು ನಟ ನಂದಮೂರಿ ತಾರಕ ರತ್ನ ಅವರಿಗೆ ಹೃದಯಾಘಾತ ಹಿನ್ನೆಲೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರಿನ ಬೊಮ್ಮಸಂದ್ರದ ನಾರಾಯಣ ಹೃದಯಾಲದ ಆಸ್ಪತ್ರೆಗೆ ನಂದಮೂರಿ ತಾರಕ ರತ್ನ ಅವರನ್ನು ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಕರೆತರಲಾಗಿದೆ. ಆಂಬ್ಯುಲೆನ್ಸ್​ ಜೊತೆಗೆ ಸುಮಾರು ನಲವತ್ತು ಕಾರುಗಳಲ್ಲಿ ನಂದಮೂರಿ ತಾರಕ ರತ್ನ ಕುಟುಂಬ ಆಗಮಿಸಿದೆ. ನಾರಾಯಣ ಹೃದಯಾಲಯದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಕೆಲ ಸಮಯದಲ್ಲಿ ವೈದ್ಯರು ಇಸಿಎಂಒ ಚಿಕಿತ್ಸೆ ಕೊಡಲಿದ್ದಾರೆ. … Continue reading ಜೂ.ಎನ್​ಟಿಆರ್​ ಸೋದರಸಂಬಂಧಿ ನಂದಮೂರಿ ತಾರಕ ರತ್ನಗೆ ಹೃದಯಾಘಾತ: ಬೆಂಗಳೂರು ಆಸ್ಪತ್ರೆಗೆ ಶಿಫ್ಟ್​