ವಿಕಾಸ್​ ದುಬೆ ಎನ್​ಕೌಂಟರ್​ಗೆ ಮರುಗಿದ ಟಿಎಂಸಿ ಸಂಸದೆ; ನ್ಯಾಯವನ್ನೇ ಕೊಲ್ಲುತ್ತಿದ್ದಾರೆ ಯೋಗಿ ಜಿ ಎಂದ ಮಾಹುವಾ

ಲಖನೌ: ಕಾನ್ಪುರದಲ್ಲಿ ಎಂಟು ಪೊಲೀಸರನ್ನು ಹತ್ಯೆ ಮಾಡಿದ ವಿಕಾಸ್​ ದುಬೆಯನ್ನು ಇಂದು ಬೆಳಗ್ಗೆ ಪೊಲೀಸರು ಎನ್​ಕೌಂಟರ್​ನಲ್ಲಿ ಕೊಲೆ ಮಾಡಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿಯಿಂದ ಉತ್ತರ ಪ್ರದೇಶಕ್ಕೆ ಕರೆತರುವಾಗ ವಿಕಾಸ್​ ದುಬೆ ಪೊಲೀಸ್​ರ ಬಳಿ ಇದ್ದ ಗನ್​ ಕಿತ್ತುಕೊಂಡು, ಪರಾರಿಯಾಗಲು ಪ್ರಯತ್ನಿಸಿದ. ಹಾಗಾಗಿ ಎನ್​ಕೌಂಟರ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಕಾಸ್​ ದುಬೆ ಎನ್​ಕೌಂಟರ್​ಗೆ ಪ್ರತಿಪಕ್ಷದ ಕೆಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ತೃಣಮೂಲ ಕಾಂಗ್ರೆಸ್​ ನಾಯಕಿ, ಸಂಸದೆ ಮಾಹುವಾ ಮಯುತ್ರಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ … Continue reading ವಿಕಾಸ್​ ದುಬೆ ಎನ್​ಕೌಂಟರ್​ಗೆ ಮರುಗಿದ ಟಿಎಂಸಿ ಸಂಸದೆ; ನ್ಯಾಯವನ್ನೇ ಕೊಲ್ಲುತ್ತಿದ್ದಾರೆ ಯೋಗಿ ಜಿ ಎಂದ ಮಾಹುವಾ