‘ಕೈ’ ಬಿಡಿಸಿಕೊಂಡು ಹೋಗಿ ‘ಕಮಲ’ ಹಿಡಿದ ಜ್ಯೋತಿರಾದಿತ್ಯ ಸಿಂಧಿಯಾ…ಅಂತೂ ಬಿಜೆಪಿಗೆ ಸೇರ್ಪಡೆಯಾಗಿಯೇ ಬಿಟ್ಟರು…

ನವದೆಹಲಿ: ಮಧ್ಯಪ್ರದೇಶ ಸರ್ಕಾರ ಪತನಕ್ಕೆ ಮುಖ್ಯ ಕಾರಣವಾದ ಜ್ಯೋತಿರಾದಿತ್ಯ ಸಿಂಧಿಯಾ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಾಗಿತ್ತು. ನಿನ್ನೆ ನವದೆಹಲಿಯಲ್ಲಿ ಗೃಹಸಚಿವ ಅಮಿತ್​ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡಿದ್ದ ಅವರು ಇಂದು ಅಧಿಕೃತವಾಗಿ ಕಮಲ ಹಿಡಿದರು. ಇಂದು ದೆಹಲಿ ಬಿಜೆಪಿ ಮುಖ್ಯಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವೈಯಕ್ತಿಕ ವರ್ಚಸ್ಸಿನಿಂದಲೇ ದೇಶದಲ್ಲಿ ಗುರುತಿಸಿಕೊಂಡಿರುವ ಓರ್ವ ಯುವ ನಾಯಕ ನಮಗಿಂದು ಸಿಕ್ಕಿದ್ದಾರೆ ಎಂದು … Continue reading ‘ಕೈ’ ಬಿಡಿಸಿಕೊಂಡು ಹೋಗಿ ‘ಕಮಲ’ ಹಿಡಿದ ಜ್ಯೋತಿರಾದಿತ್ಯ ಸಿಂಧಿಯಾ…ಅಂತೂ ಬಿಜೆಪಿಗೆ ಸೇರ್ಪಡೆಯಾಗಿಯೇ ಬಿಟ್ಟರು…