ನವದೆಹಲಿ: ಮಧ್ಯಪ್ರದೇಶ ರಾಜ್ಯ ರಾಜಕಾರಣ ಹಲವು ಟ್ವಿಸ್ಟ್ಗಳೊಂದಿಗೆ ಸಾಗಿದ್ದು, ಇದೀಗ ಕಾಂಗ್ರೆಸ್ ಬಂಡಾಯ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ. ಕಾಂಗ್ರೆಸ್ ಸರ್ಕಾರದ ಅಸ್ತಿತ್ವಕ್ಕೆ ಕೊಡಲಿ ಏಟು ನೀಡಿರುವ ಗ್ವಾಲಿಯರ್ ರಾಜಮನೆತನದ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ರಾಜ್ಯಸಭೆಯ ಮೂಲಕ ಸಂಸತ್ತಿಗೆ ಕರೆತರುವ ಪ್ರಯತ್ನವೂ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸಿಂಧ್ಯಾ ಅವರ ಬೆಂಬಲಿಗ 18 ಶಾಸಕರು ಕಮಲನಾಥ ಅವರ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂತೆಗೆದುಕೊಂಡರೆ, ಬಿಜೆಪಿ ಕೂಡಲೇ ಅವಿಶ್ವಾಸ ಗೊತ್ತುವಳಿ … Continue reading ಮಧ್ಯಪ್ರದೇಶದಲ್ಲಿ ಮತ್ತೆ “ಕಮಲ” ಸರ್ಕಾರ?- ಮೋದಿ ಸಂಪುಟದಲ್ಲಿ ಜ್ಯೋತಿರಾದಿತ್ಯ ಸಿಂಧ್ಯಾಗೆ ಸ್ಥಾನ: ರಾಜ್ಯಸಭೆ ಮೂಲಕ ಸಂಸತ್ ಪ್ರವೇಶಕ್ಕೆ ವೇದಿಕೆ ಸಜ್ಜು?
Copy and paste this URL into your WordPress site to embed
Copy and paste this code into your site to embed