ನವದೆಹಲಿ: ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯವಾದ ಮಧ್ಯಪ್ರದೇಶದ ಜನರಿಗೆ ಇಂದು ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಲ್ಲಿ ಮಧ್ಯಪ್ರದೇಶದಲ್ಲಿ ಜುಲೈ 16ರಿಂದ ಹೊಸದಾಗಿ 8 ವಿಮಾನಗಳು ಸಂಚಾರ ಆರಂಭಿಸಲಿವೆ. ಗ್ವಾಲಿಯರ್-ಮುಂಬೈ-ಗ್ವಾಲಿಯರ್, ಗ್ವಾಲಿಯರ್-ಪುಣೆ-ಗ್ವಾಲಿಯರ್, ಜಬಲ್ಪುರ-ಸೂರತ್-ಜಬಲ್ಪುರ, ಅಹಮದಾಬಾದ್-ಗ್ವಾಲಿಯರ್ ಅಹಮದಾಬಾದ್ ಮಾರ್ಗದಲ್ಲಿ ವಿಮಾನಗಳು ಸಂಚರಿಸಲಿವೆ. ಹೊಸ ವಿಮಾನಗಳನ್ನು ಸ್ಪೈಸ್ ಜೆಟ್ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ. … Continue reading ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ತವರು ರಾಜ್ಯದ ಜನರಿಗೆ ಶುಭ ಸುದ್ದಿ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ
Copy and paste this URL into your WordPress site to embed
Copy and paste this code into your site to embed