‘ಸಿಂಧಿಯಾ ರಾಹುಲ್​ ಗಾಂಧಿ ಭೇಟಿಗಾಗಿ ತಿಂಗಳಾನುಗಟ್ಟಲೆ ಕಾದಿದ್ದರು..ಈಗಂತೂ ಕಾಂಗ್ರೆಸ್​ನಲ್ಲಿ ಯುವ ನಾಯಕರಿಗೆ ಅನಾಥ ಭಾವ ಕಾಡುತ್ತಿದೆ…’

ನವದೆಹಲಿ: ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಸಂಜೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರೊಂದಿಗೆ ಕಾಂಗ್ರೆಸ್​ನ ಒಟ್ಟು 22ಮಂದಿ ಶಾಸಕರೂ ರಾಜೀನಾಮೆ ಸಲ್ಲಿಸಿದ್ದು, ಮಧ್ಯಪ್ರದೇಶ ಸರ್ಕಾರದ ಸಂಖ್ಯಾಬಲ 92ಕ್ಕೆ ಇಳಿಳಿದು ಅಸ್ಥಿರಗೊಂಡಿದೆ. ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ಪತ್ರದಲ್ಲಿ ಕೆಲವು ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ನಲ್ಲೇ ಇದ್ದರೆ ನನ್ನ ಗುರಿ ಮುಟ್ಟಲು ಆಗುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್​ ತಮ್ಮನ್ನು ಕಡೆಗಣಿಸಿದೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಜ್ಯೋತಿರಾದಿತ್ಯ … Continue reading ‘ಸಿಂಧಿಯಾ ರಾಹುಲ್​ ಗಾಂಧಿ ಭೇಟಿಗಾಗಿ ತಿಂಗಳಾನುಗಟ್ಟಲೆ ಕಾದಿದ್ದರು..ಈಗಂತೂ ಕಾಂಗ್ರೆಸ್​ನಲ್ಲಿ ಯುವ ನಾಯಕರಿಗೆ ಅನಾಥ ಭಾವ ಕಾಡುತ್ತಿದೆ…’