ನವದೆಹಲಿ: ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಸಂಜೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರೊಂದಿಗೆ ಕಾಂಗ್ರೆಸ್ನ ಒಟ್ಟು 22ಮಂದಿ ಶಾಸಕರೂ ರಾಜೀನಾಮೆ ಸಲ್ಲಿಸಿದ್ದು, ಮಧ್ಯಪ್ರದೇಶ ಸರ್ಕಾರದ ಸಂಖ್ಯಾಬಲ 92ಕ್ಕೆ ಇಳಿಳಿದು ಅಸ್ಥಿರಗೊಂಡಿದೆ. ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ಪತ್ರದಲ್ಲಿ ಕೆಲವು ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ನಲ್ಲೇ ಇದ್ದರೆ ನನ್ನ ಗುರಿ ಮುಟ್ಟಲು ಆಗುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ತಮ್ಮನ್ನು ಕಡೆಗಣಿಸಿದೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಜ್ಯೋತಿರಾದಿತ್ಯ … Continue reading ‘ಸಿಂಧಿಯಾ ರಾಹುಲ್ ಗಾಂಧಿ ಭೇಟಿಗಾಗಿ ತಿಂಗಳಾನುಗಟ್ಟಲೆ ಕಾದಿದ್ದರು..ಈಗಂತೂ ಕಾಂಗ್ರೆಸ್ನಲ್ಲಿ ಯುವ ನಾಯಕರಿಗೆ ಅನಾಥ ಭಾವ ಕಾಡುತ್ತಿದೆ…’
Copy and paste this URL into your WordPress site to embed
Copy and paste this code into your site to embed