ಸುರಕ್ಷಿತ ಕ್ಷೇತ್ರಕ್ಕಾಗಿ ಕಾಂಗ್ರೆಸ್​ ನಾಯಕರ ತಲಾಷೆ: BJP ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಗೇಲಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಮುಂಚೂಣಿ ನಾಯಕರು ಸುರಕ್ಷಿತ ಕ್ಷೇತ್ರಗಳ ತಲಾಷೆಯಲ್ಲಿದ್ದಾರೆ. ಇನ್ನೂ ಆ ಪಕ್ಷದ ಅಧಿಕಾರಕ್ಕೆ ಬರುವುದು ಎಲ್ಲಿಂದ ಬಂತು ಎಂದು ಬಿಜೆಪಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಗೇಲಿ ಮಾಡಿದರು. ಗೆದ್ದರೆ ಸಾಕಪ್ಪಾ ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಒಂದು ಕಡೆ ಸೋತು, ಮತ್ತೊಂದು ಕ್ಷೇತ್ರದಲ್ಲಿ ಕಡಿಮೆ ಮತಗಳ ಅಂತರದಿಂದ ಗೆದ್ದರು. ಇದರಿಂದಾಗಿ ಈ ಬಾರಿಯೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಅದೇ … Continue reading ಸುರಕ್ಷಿತ ಕ್ಷೇತ್ರಕ್ಕಾಗಿ ಕಾಂಗ್ರೆಸ್​ ನಾಯಕರ ತಲಾಷೆ: BJP ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಗೇಲಿ