ಈಶ್ವರಪ್ಪ, ಶೆಟ್ಟರ್ ಸೇವೆ ಬೇರೆ ರಾಜ್ಯಗಳಿಗೆ ಬಳಸಬಹುದು: ಸಿ.ಟಿ.ರವಿ ಭವಿಷ್ಯ
ಬೆಂಗಳೂರು: ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪಕ್ಷದ ಹಿರಿಯ ನಾಯಕರು, ಅಪಾರ ಸೇವೆ ಸಲ್ಲಿಸಿದವರು. ಅನುಭವಿಗಳು ಆಗಿರುವ ಕಾರಣ ಬೇರೆ ರಾಜ್ಯಗಳಿಗೆ ಅವರ ಸೇವೆಯನ್ನು ವರಿಷ್ಠರು ಬಳಸಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭವಿಷ್ಯ ನುಡಿದರು. ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ದೆಹಲಿಗೆ ತೆರಳಿರುವ ಶೆಟ್ಟರ್ ವರಿಷ್ಠರ ಜತೆಗೆ ಮಾತುಕತೆ ನಡೆಸಲಿದ್ದು, ನಂತರ ಪರಿಸ್ಥಿತಿ ತಿಳಿಯಾಗುವ ವಿಶ್ವಾಸವಿದೆ. ಇದನ್ನೂ ಓದಿ: ಜೂಜಾಟಕ್ಕೆ ಕುಮ್ಮಕ್ಕು: … Continue reading ಈಶ್ವರಪ್ಪ, ಶೆಟ್ಟರ್ ಸೇವೆ ಬೇರೆ ರಾಜ್ಯಗಳಿಗೆ ಬಳಸಬಹುದು: ಸಿ.ಟಿ.ರವಿ ಭವಿಷ್ಯ
Copy and paste this URL into your WordPress site to embed
Copy and paste this code into your site to embed