ಕಾಂಗ್ರೆಸ್ ಅಮಲನ್ನು ಲೋಕಸಭಾ ಚುನಾವಣೆಯಲ್ಲಿ ಇಳಿಸಬೇಕು: ಕೆ. ಎಸ್ ಈಶ್ವರಪ್ಪ
ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರು ಸರ್ಕಾರ ಬಂದಿದೆ ಎಂಬ ಅಮಲಿನಲ್ಲಿದ್ದಾರೆ, ಅವರ ಅಮಲನ್ನು ಲೋಕಸಭಾ ಚುನಾವಣೆಯಲ್ಲಿ ಇಳಿಸಬೇಕು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಹರಿಹಾಯ್ದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಸರ್ಕಾರ ಬಂದಿದೆ ಎಂಬ ಅಮಲಿನಲ್ಲಿದ್ದಾರೆ. ಅಮಲಿನಲ್ಲಿ ಅನೇಕ ಮಾತುಗಳನ್ನು ಆಡುತ್ತಿದ್ದಾರೆ. ಆರ್ಎಸ್ಎಸ್ ಬ್ಯಾನ್ ಮಾಡುತ್ತೇವೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ಬುದ್ಧಿವಂತರಾಗಿದ್ದಾರೆ. ಆರ್ಎಸ್ಎಸ್ ಬ್ಯಾನ್ ಮಾಡುವ ಯೋಜನೆ ನಮ್ಮ ಸರ್ಕಾರಕ್ಕೆ ಇಲ್ಲ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಯಾಕೆ ಆ … Continue reading ಕಾಂಗ್ರೆಸ್ ಅಮಲನ್ನು ಲೋಕಸಭಾ ಚುನಾವಣೆಯಲ್ಲಿ ಇಳಿಸಬೇಕು: ಕೆ. ಎಸ್ ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed