ಕಾಂಗ್ರೆಸ್​​​ ಅಮಲನ್ನು ಲೋಕಸಭಾ ಚುನಾವಣೆಯಲ್ಲಿ ಇಳಿಸಬೇಕು: ಕೆ. ಎಸ್ ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರು ಸರ್ಕಾರ ಬಂದಿದೆ ಎಂಬ ಅಮಲಿನಲ್ಲಿದ್ದಾರೆ, ಅವರ​​​ ಅಮಲನ್ನು ಲೋಕಸಭಾ ಚುನಾವಣೆಯಲ್ಲಿ ಇಳಿಸಬೇಕು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಹರಿಹಾಯ್ದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಸರ್ಕಾರ ಬಂದಿದೆ ಎಂಬ ಅಮಲಿನಲ್ಲಿದ್ದಾರೆ. ಅಮಲಿನಲ್ಲಿ ಅನೇಕ ಮಾತುಗಳನ್ನು ಆಡುತ್ತಿದ್ದಾರೆ. ಆರ್​ಎಸ್​ಎಸ್​​ ಬ್ಯಾನ್​​ ಮಾಡುತ್ತೇವೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ಬುದ್ಧಿವಂತರಾಗಿದ್ದಾರೆ. ಆರ್​ಎಸ್​ಎಸ್​​ ಬ್ಯಾನ್​​ ಮಾಡುವ ಯೋಜನೆ ನಮ್ಮ ಸರ್ಕಾರಕ್ಕೆ ಇಲ್ಲ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಯಾಕೆ ಆ … Continue reading ಕಾಂಗ್ರೆಸ್​​​ ಅಮಲನ್ನು ಲೋಕಸಭಾ ಚುನಾವಣೆಯಲ್ಲಿ ಇಳಿಸಬೇಕು: ಕೆ. ಎಸ್ ಈಶ್ವರಪ್ಪ