More

    ಹೊಸ ವರ್ಷಾಚರಣೆಗೆ ಮೊದಲ ಬಲಿ, ಸಂಭ್ರಮಿಸಲು ಬಂದವ ಹೆಣವಾದ

    ಮಂಗಳೂರು: ಇಯರ್ ಎಂಡ್ ಪಾರ್ಟಿ ಮತ್ತು ಹೊಸ ವರ್ಷಾಚರಣೆಗೆಂದು ಬಂದವ ನೀರುಪಾಲಾಗಿದ್ದಾನೆ.

    ವರ್ಷದ ಕೊನೇ ದಿನವಾದ ಗುರುವಾರ ಮಂಗಳೂರು ಹೊರವಲಯದ ಚಿತ್ರಾಪು ಕಡಲತೀರದಲ್ಲಿ ಈ ದುರ್ಘಟನೆ ಸಂಭವಿಸಿದೆ.

    ಕಡಬ ಮೂಲದ ಜಯರಾಮ್ ಗೌಡ (48) ಮೃತ. ಈತ ಸೇರಿ ಐವರ ತಂಡ ಇಯರ್ ಎಂಡ್ ಪಾರ್ಟಿ ಮಾಡಲು ಇಲ್ಲಿನ ಕೆರಿಬಿಯನ್ ಸೀ ಹೋಮ್ ರೆಸಾರ್ಟ್​ಗೆ ಬಂದಿತ್ತು.

    ಸಸಿಹಿತ್ಲು ಬೀಚ್ ಬಳಿ ನಿಷೇಧ ಇದ್ದ ಕಾರಣ ಚಿತ್ರಾಪು ಅಳಿವೆ ಬಾಗಿಲು ಬಳಿಯಿಂದ ಬೀಚ್​ಗೆ ಹೋಗಿದ್ದರು. ನೀರಲ್ಲಿ ಆಟವಾಡುವಾಗ ಐವರೂ ಅಪಾಯಕ್ಕೆ ಸಿಲುಕಿದ್ದರು. ಅವರ ರಕ್ಷಣೆಗೆ ಧಾವಿಸಿದ ಸರ್ಫರ್ ಶ್ಯಾಮ್ ಎಂಬುವವರು ನಾಲ್ವರ ಪ್ರಾಣ ಉಳಿಸಿದರು. ಅಷ್ಟರಲ್ಲಿ ಜಯರಾಮ್​ ಗೌಡ ಮೃತಪಟ್ಟಿದ್ದರು. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

    ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

    ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts