ಹೊಸ ವರ್ಷಾಚರಣೆಗೆ ಮೊದಲ ಬಲಿ, ಸಂಭ್ರಮಿಸಲು ಬಂದವ ಹೆಣವಾದ
ಮಂಗಳೂರು: ಇಯರ್ ಎಂಡ್ ಪಾರ್ಟಿ ಮತ್ತು ಹೊಸ ವರ್ಷಾಚರಣೆಗೆಂದು ಬಂದವ ನೀರುಪಾಲಾಗಿದ್ದಾನೆ. ವರ್ಷದ ಕೊನೇ ದಿನವಾದ ಗುರುವಾರ ಮಂಗಳೂರು ಹೊರವಲಯದ ಚಿತ್ರಾಪು ಕಡಲತೀರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಡಬ ಮೂಲದ ಜಯರಾಮ್ ಗೌಡ (48) ಮೃತ. ಈತ ಸೇರಿ ಐವರ ತಂಡ ಇಯರ್ ಎಂಡ್ ಪಾರ್ಟಿ ಮಾಡಲು ಇಲ್ಲಿನ ಕೆರಿಬಿಯನ್ ಸೀ ಹೋಮ್ ರೆಸಾರ್ಟ್ಗೆ ಬಂದಿತ್ತು. ಸಸಿಹಿತ್ಲು ಬೀಚ್ ಬಳಿ ನಿಷೇಧ ಇದ್ದ ಕಾರಣ ಚಿತ್ರಾಪು ಅಳಿವೆ ಬಾಗಿಲು ಬಳಿಯಿಂದ ಬೀಚ್ಗೆ ಹೋಗಿದ್ದರು. ನೀರಲ್ಲಿ ಆಟವಾಡುವಾಗ ಐವರೂ … Continue reading ಹೊಸ ವರ್ಷಾಚರಣೆಗೆ ಮೊದಲ ಬಲಿ, ಸಂಭ್ರಮಿಸಲು ಬಂದವ ಹೆಣವಾದ
Copy and paste this URL into your WordPress site to embed
Copy and paste this code into your site to embed