2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವನ್ನಾಗಿಸುವಲ್ಲಿ ಬಾಲಿವುಡ್​ ಪ್ರಮುಖ ಪಾತ್ರ: ಕೈಲಾಶ್​ ಖೇರ್​

ಮುಂಬೈ: 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವುದರಲ್ಲಿ ಬಾಲಿವುಡ್​ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಗಾಯಕ ಕೈಲಾಶ್​ ಖೇರ್​ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಅಮೃತಕಾಲ ಯೋಜನೆ ಕುರಿತು ಮಾತನಾಡುವ ವೇಳೆ ಹೇಳಿದ್ದಾರೆ. ಖಾಸಗಿ ಸುದ್ದಿಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ ಕೈಲಾಶ್​ ಖೇರ್​ ಉತ್ತಮ ವೇಗ ಹೊಂದಿರುವ ಭಾರತೀಯರು ಈಗಾಗಲೇ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಇರಿಸಿದ್ದಾರೆ. 2047ಕ್ಕೂ ಮುಂಚಿತವಾಗಿಯೇ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಹೇಳಿದ್ಧಾರೆ. ಭಾರತದ ಆತಿಥ್ಯದಲ್ಲಿ ನಡೆದ ಜಿ-20 ಶೃಂಗಸಭೆಯ … Continue reading 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವನ್ನಾಗಿಸುವಲ್ಲಿ ಬಾಲಿವುಡ್​ ಪ್ರಮುಖ ಪಾತ್ರ: ಕೈಲಾಶ್​ ಖೇರ್​