2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವನ್ನಾಗಿಸುವಲ್ಲಿ ಬಾಲಿವುಡ್ ಪ್ರಮುಖ ಪಾತ್ರ: ಕೈಲಾಶ್ ಖೇರ್
ಮುಂಬೈ: 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವುದರಲ್ಲಿ ಬಾಲಿವುಡ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಗಾಯಕ ಕೈಲಾಶ್ ಖೇರ್ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಅಮೃತಕಾಲ ಯೋಜನೆ ಕುರಿತು ಮಾತನಾಡುವ ವೇಳೆ ಹೇಳಿದ್ದಾರೆ. ಖಾಸಗಿ ಸುದ್ದಿಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ ಕೈಲಾಶ್ ಖೇರ್ ಉತ್ತಮ ವೇಗ ಹೊಂದಿರುವ ಭಾರತೀಯರು ಈಗಾಗಲೇ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಇರಿಸಿದ್ದಾರೆ. 2047ಕ್ಕೂ ಮುಂಚಿತವಾಗಿಯೇ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಹೇಳಿದ್ಧಾರೆ. ಭಾರತದ ಆತಿಥ್ಯದಲ್ಲಿ ನಡೆದ ಜಿ-20 ಶೃಂಗಸಭೆಯ … Continue reading 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವನ್ನಾಗಿಸುವಲ್ಲಿ ಬಾಲಿವುಡ್ ಪ್ರಮುಖ ಪಾತ್ರ: ಕೈಲಾಶ್ ಖೇರ್
Copy and paste this URL into your WordPress site to embed
Copy and paste this code into your site to embed