ಬಾವಿಗೆ ಜಿಗಿದ ತಂಗಿ ಕಾಪಾಡಲು ನೀರಿಗೆ ಹಾರಿ ತಾನೂ ಪ್ರಾಣ ಬಿಟ್ಟ ಅಣ್ಣ

ಕಲಬುರಗಿ:  ಮದುವೆಯ ವಿಚಾರದಲ್ಲಿ ಮನೆಯಲ್ಲಿ ನಡೆದ ಗಲಾಟೆಯಿಂದ ಅಣ್ಣ ಮತ್ತು ತಂಗಿ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಈ ಘಟನೆ  ಕಲಬುರಗಿಯಲ್ಲಿ ನಡೆದಿದೆ. ತಂಗಿ ನಂದಿನಿ(18), ಅಣ್ಣ ಸಂದೀಪ್(21) ಮೃತ ದುರ್ದೈವಿಗಳು. ​​ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದು ಅಣ್ಣ, ತಂಗಿ ಇಬ್ಬರೂ ಮೃತಪಟ್ಟಿದ್ದಾರೆ. ನಡೆದಿದ್ದೇನು?: ನಂದಿನಿ ಸಣ್ಣ-ಪುಟ್ಟ ವಿಚಾರಕ್ಕೂ ಹಠ ಮಾಡುತ್ತಿದ್ದಳು. ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು ಕೋಪಗೊಂಡಿದ್ದ ಸಂದೀಪ್ ಕಾಲೇಜಿಗೆ ಹೋಗು ಎಂದು ಬೈದು ಬುದ್ದಿ ಹೇಳಿದ್ದ. ಇಷ್ಟಕ್ಕೇ ನೊಂದಿಕೊಂಡ … Continue reading ಬಾವಿಗೆ ಜಿಗಿದ ತಂಗಿ ಕಾಪಾಡಲು ನೀರಿಗೆ ಹಾರಿ ತಾನೂ ಪ್ರಾಣ ಬಿಟ್ಟ ಅಣ್ಣ