ಕಮಲಾಪುರ ಬಳಿ ಗೂಡ್ಸ್ ವಾಹನ ಡಿಕ್ಕಿಗೆ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು 7 ಮಂದಿ ಸಜೀವ ದಹನ
ಕಲಬುರಗಿ : ಗೂಡ್ಸ್ ವಾಹನ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಬಳಿಕ ಬಸ್ ಪಲ್ಟಿ ಹೊಡೆದು ಬೆಂಕಿ ಹೊತ್ತಿಕೊಂಡು ಏಳು ಜನರು ಸಹಜೀವ ದಹನಗೊಂಡ ಭೀಕರ ಅಪಘಾತ ಜಿಲ್ಲೆಯ ಕಮಲಾಪುರ ಸಮೀಪದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತರ ವಿವರ ಲಭ್ಯವಾಗಿಲ್ಲ. ಬಹುತೇಕ ಎಲ್ಲರ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಹೀಗಾಗಿ ಗುರುತಿಸುವುದು ಕಷ್ಟವಾಗುವಂತಿದೆ. ಕಮಲಾಪುರದಿಂದ ಹುಮನಾಬಾದ ಕಡೆಗೆ ಹೋಗುವ ಎರಡು ಕಿ ಮೀ ದೂರದಲ್ಲಿ ಮೊದಲು ಗೂಡ್ಸ್ ವಾಹನ ಬಸ್ ಪರಸ್ಪರ ಸ್ವಲ್ಪ ಪ್ರಮಾಣದಲ್ಲಿ ಡಿಕ್ಕಿ … Continue reading ಕಮಲಾಪುರ ಬಳಿ ಗೂಡ್ಸ್ ವಾಹನ ಡಿಕ್ಕಿಗೆ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು 7 ಮಂದಿ ಸಜೀವ ದಹನ
Copy and paste this URL into your WordPress site to embed
Copy and paste this code into your site to embed