ಹಬ್ಬದ ಸಂಭ್ರಮದ ಮಧ್ಯೆ ಊರಿನ ಹೊರಭಾಗದಲ್ಲಿ ಪತ್ತೆಯಾದ ಬ್ಯಾಗ್​ ತೆರೆದ ಗ್ರಾಮಸ್ಥರಿಗೆ ಶಾಕ್​!​

ಕಲಬುರಗಿ: ಮಹಾಮಾರಿ ಕರೊನಾ ವೈರಸ್​ ಭೀತಿಯ ನಡುವೆಯೂ ರಾಜ್ಯದೆಲ್ಲಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿರುವ ಸಮಯದಲ್ಲೇ ಕಲಬುರಗಿಯಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಕೋವಿಡ್​ಗಿಂತಲೂ ಕ್ರೂರಿ ಎಂಬುದನ್ನು ನಿರೂಪಿಸಿದೆ. ಬಹುತೇಕರು ನಮಗೆ ಮಕ್ಕಳಾಗಿಲ್ಲವಲ್ಲ ಎಂದು ದಿನನಿತ್ಯ ಕೊರಗುತ್ತಿರುತ್ತಾರೆ. ಗಂಡಾಗಲಿ ಅಥವಾ ಹೆಣ್ಣಾಗಲಿ ನಮಗೊಂದು ಮಗು ಕರುಣಿಸಪ್ಪಾ ಎಂದು ದೇವರಲ್ಲಿ ಪ್ರಾರ್ಥಿಕೊಳ್ಳುವವರಿಗೇನು ಕಡಿಮೆಯಿಲ್ಲ. ಆದರೆ, ಇವೆಲ್ಲದರ ನಡುವೆ ಮಗು ಜನಿಸಿದರು ಅದು ಬೇಡವೆಂದು ರಸ್ತೆಯಲ್ಲಿ ಅನಾಥವಾಗಿ ಎಸೆದು ಹೋಗುವವರನ್ನು ಎಷ್ಟು ಬೈದರು ಕಡಿಮೆಯೇ. ಇದನ್ನೂ ಓದಿ: ಮನೆಮಾಲೀಕನಿಲ್ಲದ ವೇಳೆ … Continue reading ಹಬ್ಬದ ಸಂಭ್ರಮದ ಮಧ್ಯೆ ಊರಿನ ಹೊರಭಾಗದಲ್ಲಿ ಪತ್ತೆಯಾದ ಬ್ಯಾಗ್​ ತೆರೆದ ಗ್ರಾಮಸ್ಥರಿಗೆ ಶಾಕ್​!​