More

    ಚಾಕುವಿನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಪುತ್ರನ ಬರ್ಬರ ಹತ್ಯೆ

    ಕಲಬುರಗಿ: ಶಾಸಕ ಬಿ.ಆರ್ ಪಾಟೀಲ್ ಆಪ್ತರೂ ಆಗಿರುವ ಕಾಂಗ್ರೆಸ್‌ ಮುಖಂಡ ಬಸವರಾಜ್ ಚೌಲ್ ಪುತ್ರನ ಬರ್ಬರ ಹತ್ಯೆ ನಡೆದಿದೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಕೊಲೆ ನಡೆದಿದೆ.

    ಚಂದ್ರಶೇಖರ್ ಚೌಲ್ (21) ಕೊಲೆಯಾದ ದುರ್ದೈವಿ.  ಚಾಕುವಿನಿಂದ ಚುಚ್ಚಿ ಬರ್ಬರ ಹತ್ಯೆ  ಮಾಡಲಾಗಿದೆ.  ಆಳಂದ  ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಘಟನೆ ನಡೆದಿ. ಚಂದ್ರಶೇಖರ್ ಚೌಲ್ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

    ಚಂದ್ರಶೇಖರ್ ಚೌಲ್ ಸ್ನೇಹಿತರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೆ ಕಾರಣ ಸದ್ಯ ನಿಗೂಢವಾಗಿದೆ. ಆಳಂದ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ ಮಾಡಿದ ಸ್ಪರ್ಧಿ!

    ಡಿ. 30ಕ್ಕೆ ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ, ರೈಲು ನಿಲ್ದಾಣ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts