ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಧ್ವಜಾರೋಹಣಕ್ಕೆ ಯತ್ನ, 15 ಕ್ಕೂ ಹೆಚ್ಚು ಮಂದಿ ಬಂಧನ
ಕಲಬುರಗಿ: ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತ್ಯೇಕ ಕರ್ನಾಟಕ ಕೂಗು ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಇಂದು (ನ.1) ಪ್ರತಿಭಟನೆ ನಡೆಸುತ್ತಿದೆ. ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದಲ್ಲದೆ, ಕಲಬುರಗಿಯ ಎಸ್ವಿಪಿ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಗರದ ಜಿಲ್ಲಾ ನ್ಯಾಯಾಲಯದಿಂದ ಎಸ್ವಿಪಿ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತ್ಯೇಕ ಧ್ವಜಾರೋಹಣಕ್ಕೆ ಸಮಿತಿಯ ಸದಸ್ಯರು ಮುಂದಾದರು. ಈ ವೇಳೆ 15 ಕ್ಕೂ ಹೆಚ್ಚು ಹೋರಾಟಗಾರರನ್ನು … Continue reading ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಧ್ವಜಾರೋಹಣಕ್ಕೆ ಯತ್ನ, 15 ಕ್ಕೂ ಹೆಚ್ಚು ಮಂದಿ ಬಂಧನ
Copy and paste this URL into your WordPress site to embed
Copy and paste this code into your site to embed