ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಧ್ವಜಾರೋಹಣಕ್ಕೆ ಯತ್ನ, 15 ಕ್ಕೂ ಹೆಚ್ಚು ಮಂದಿ ಬಂಧನ

ಕಲಬುರಗಿ: ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತ್ಯೇಕ ಕರ್ನಾಟಕ ಕೂಗು ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಇಂದು (ನ.1) ಪ್ರತಿಭಟನೆ ನಡೆಸುತ್ತಿದೆ. ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದಲ್ಲದೆ, ಕಲಬುರಗಿಯ ಎಸ್​ವಿಪಿ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಗರದ ಜಿಲ್ಲಾ ನ್ಯಾಯಾಲಯದಿಂದ ಎಸ್​ವಿಪಿ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತ್ಯೇಕ ಧ್ವಜಾರೋಹಣಕ್ಕೆ ಸಮಿತಿಯ ಸದಸ್ಯರು ಮುಂದಾದರು. ಈ ವೇಳೆ 15 ಕ್ಕೂ ಹೆಚ್ಚು ಹೋರಾಟಗಾರರನ್ನು … Continue reading ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಧ್ವಜಾರೋಹಣಕ್ಕೆ ಯತ್ನ, 15 ಕ್ಕೂ ಹೆಚ್ಚು ಮಂದಿ ಬಂಧನ