ಚೌತಿ ನೆಪ ಮಾತ್ರ.. ಇವರು ಖರ್ಗೆಯನ್ನು ಭೇಟಿ ಮಾಡಲಿಕ್ಕೆಂದು ಬಂದ ವಿಷಯವೇ ಬೇರೆ..!

ಬೆಂಗಳೂರು: ಕಲಬುರಗಿಯಿಂದ ನಗರಸಭೆಯ ಹತ್ತಕ್ಕೂ ಹೆಚ್ಚು ಸದಸ್ಯರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಗಣೇಶ ಚತುರ್ಥಿಯ ಸಲುವಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಲು ಬಂದಿದ್ದೇವೆ ಎಂಬುದಾಗಿ ಇವರು ಹೇಳಿಕೊಂಡಿದ್ದರೂ ಬಂದಿರುವ ಅಸಲಿ ವಿಷಯವೇ ಬೇರೆ ಇದೆ. ಅಷ್ಟಕ್ಕೂ ಇವರು ಖರ್ಗೆಯವರನ್ನೇ ಖುದ್ದಾಗಿ ಭೇಟಿ ಮಾಡಲಿಕ್ಕೆ ಪ್ರಮುಖ ಕಾರಣ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಎಂಬುದು ಕೂಡ ನಿಜ. ತಮ್ಮ ಬೇಡಿಕೆ ಕುರಿತಂತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಸರಿಯಾಗಿ ಸ್ಪಂದಿಸಿಲ್ಲ ಎಂಬ ಕಾರಣದಿಂದಾಗಿ ಇವರು … Continue reading ಚೌತಿ ನೆಪ ಮಾತ್ರ.. ಇವರು ಖರ್ಗೆಯನ್ನು ಭೇಟಿ ಮಾಡಲಿಕ್ಕೆಂದು ಬಂದ ವಿಷಯವೇ ಬೇರೆ..!