More

    ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗಿದ ಯುವತಿಗಾಗಿ ಮಾರ್ಗ ಮಧ್ಯಯೇ ಕಾದಿದ್ದ ಜವರಾಯ!

    ಕಲಬುರಗಿ: ಸ್ಕೂಟರ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ಶಹಬಾದ್ ತಾಲ್ಲೂಕಿನ ನಂದೂರ್ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ.

    ಇದನ್ನೂ ಓದಿರಿ: ಕುಡಿದು ಸಹೋದರಿ ಮನೆಗೇ ಹೋಗಿ ರೇಪ್​ ಮಾಡಿದ; ಗೆಳೆಯನಿಂದ ಅದನ್ನೂ ವಿಡಿಯೋ ಮಾಡಿಸಿದ…

    ಬಂಕೂರ್ ಗ್ರಾಮದ ನಿವಾಸಿ ಪ್ರಿಯಾ(24) ಮೃತ ಯುವತಿ. ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.

    ಇದನ್ನೂ ಓದಿರಿ: ಚಿಕ್ಕಪ್ಪಾ… ಎನ್ನುತ್ತಲೇ ಪ್ರೀತಿಯಿಂದ ತಬ್ಬಿಕೊಳ್ಳಲು ಕೈಚಾಚಿದ 5 ವರ್ಷದ ಮಗಳ ಕತ್ತನ್ನೇ ಕೊಯ್ದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಡಿಕ್ಕಿಯ ರಭಸಕ್ಕೆ ಸ್ಕೂಟರ್​ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಯುವತಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಾಡಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಮಗನ ದುರಾಸೆಗೆ ತಂದೆ ಬಲಿ: ಅಂತ್ಯಸಂಸ್ಕಾರ ಮಾಡ್ಬೇಕು ಎಲ್ಲಿದ್ರೂ ಬೇಗ ಬಾ ಮಗನೇ… ತಾಯಿಯ ಗೋಳಾಟ

    ಅಂಕಲ್​ ಅಂತ್ಯಸಂಸ್ಕಾರ ಬಿಟ್ಟು ಒಂಟಿಯಾಗಿ ಮನೆಗೆ ಬಂದ ಯುವತಿ: ಪಾಲಕರಿಗೆ ಕಾದಿತ್ತು ಬಿಗ್​ ಶಾಕ್​!

    ತಾಲೂಕು ಕಚೇರಿ ಮುಂದೆಯೇ ತನ್ನ ಹೊಟ್ಟೆಗೆ ತಾನೇ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ‌ ರೈತ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts