ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಜಲ ಆಯೋಗ..!

ಬೆಂಗಳೂರು: ಅನೇಕ ವರ್ಷಗಳಿಂದ ಕಳಸಾ ಬಂಡೂರಿ ಯೋಜನೆಗಾಗಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿತ್ತು. ಇದೀಗ ಆ ಹೋರಾಟದ ಫಲವಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗ ಸ್ವೀಕಾರ ಮಾಡಿದೆ. ‘ಇಂದು ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಯನ್ನು ಸ್ವೀಕಾರ ಮಾಡಿದ್ದು ಇನ್ನು ಸುಲಭವಾಗಿ ಯೋಜನೆಯ ಕಾಮಗಾರಿ ಶುರುವಾಗಲಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ, ಪ್ರಹ್ಲಾದ್​ ಜೋಶಿ ಹೇಳಿಕೆ ನೀಡಿದ್ದಾರೆ. ಇದೀಗ ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ … Continue reading ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಜಲ ಆಯೋಗ..!