ಇಂಡಿಕೇಟರ್ ಸರಿಯಾಗಿ ಹಾಕು ಎಂದಿದ್ದೇ ತಪ್ಪಾಯ್ತು! ಚಾಕು ಇರಿದು ಯುವಕನ ಹತ್ಯೆ
ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ನಗರದ ಬಾರಾ ಹಿಲ್ಸ್ ಬಳಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದನಕೇರಾ ಗ್ರಾಮದ ನಿವಾಸಿ ಪ್ರಮೋದ್(24) ಕೊಲೆಯಾದ ಯುವಕ. ಟ್ರಾನ್ಸ್ಪೋರ್ಟ್ ವ್ಯವಹಾರ ಮಾಡಿಕೊಂಡಿದ್ದ ಪ್ರಮೋದ್, ಕಲಬುರಗಿ ನಗರದ ಪೂಜಾ ಕಾಲೋನಿಯಲ್ಲಿರುವ ಸಂಬಂಧಿಕರ ವಾಸಿಸುತ್ತಿದ್ದ. ನಿನ್ನೆ(ಮೇ 21) ರಾತ್ರಿ ಪ್ರಮೋದ್ ತನ್ನ ಮಾವ ಅವಿನಾಶ್ ಜತೆಗೆ ಮನೆಗೆ ಬರುವಾಗ ಕೊಲೆಯಾಗಿ ಹೋಗಿದ್ದಾನೆ. ಇದನ್ನೂ ಓದಿ: VIDEO | ಜೀವಂತ ನವಿಲಿಗೆ ಚಿತ್ರಹಿಂಸೆ; ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ನೆಟ್ಟಿಗರು … Continue reading ಇಂಡಿಕೇಟರ್ ಸರಿಯಾಗಿ ಹಾಕು ಎಂದಿದ್ದೇ ತಪ್ಪಾಯ್ತು! ಚಾಕು ಇರಿದು ಯುವಕನ ಹತ್ಯೆ
Copy and paste this URL into your WordPress site to embed
Copy and paste this code into your site to embed