ಇಂಡಿಕೇಟರ್ ಸರಿಯಾಗಿ ಹಾಕು ಎಂದಿದ್ದೇ ತಪ್ಪಾಯ್ತು! ಚಾಕು ಇರಿದು ಯುವಕನ ಹತ್ಯೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ನಗರದ ಬಾರಾ ಹಿಲ್ಸ್ ಬಳಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದನಕೇರಾ ಗ್ರಾಮದ ನಿವಾಸಿ ಪ್ರಮೋದ್​(24) ಕೊಲೆಯಾದ ಯುವಕ. ಟ್ರಾನ್ಸ್​ಪೋರ್ಟ್ ವ್ಯವಹಾರ ಮಾಡಿಕೊಂಡಿದ್ದ ಪ್ರಮೋದ್, ಕಲಬುರಗಿ ನಗರದ ಪೂಜಾ ಕಾಲೋನಿಯಲ್ಲಿರುವ ಸಂಬಂಧಿಕರ ವಾಸಿಸುತ್ತಿದ್ದ. ನಿನ್ನೆ(ಮೇ 21) ರಾತ್ರಿ ಪ್ರಮೋದ್ ತನ್ನ ಮಾವ ಅವಿನಾಶ್ ಜತೆಗೆ ಮನೆಗೆ ಬರುವಾಗ ಕೊಲೆಯಾಗಿ ಹೋಗಿದ್ದಾನೆ. ಇದನ್ನೂ ಓದಿ: VIDEO | ಜೀವಂತ ನವಿಲಿಗೆ ಚಿತ್ರಹಿಂಸೆ; ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ನೆಟ್ಟಿಗರು … Continue reading ಇಂಡಿಕೇಟರ್ ಸರಿಯಾಗಿ ಹಾಕು ಎಂದಿದ್ದೇ ತಪ್ಪಾಯ್ತು! ಚಾಕು ಇರಿದು ಯುವಕನ ಹತ್ಯೆ