ಕರೊನಾ ಸೇನಾನಿಗಳಿಗೆ ಊಟದ ವ್ಯವಸ್ಥೆ

blank

ಕಲಕೇರಿ: ಕರೊನಾ ನಿಯಂತ್ರಣಕ್ಕಾಗಿ ಹಗಲಿರುಳು ಹೋರಾಟ ಮಾಡುತ್ತಿರುವ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಸೇರಿ ಇತರೆ ಸೇನಾನಿಗಳಿಗೆ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆ ವತಿಯಿಂದ ಸೋಮವಾರ ಗ್ರಾಮದ ಪೊಲೀಸ್ ಠಾಣೆಯಲಿ ಊಟದ ವ್ಯವಸ್ಥೆ ಏರ್ಪಡಿಸಲಾಗಿತ್ತು.

ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಹಕಾರಿ ಸಂಸ್ಥೆ ಮುಖ್ಯಸ್ಥರು ಆಗಿರುವ ಜಹಾಂಗೀರ್ ಸಿರಸಗಿ ಅವರು ಊಟ ಬಡಿಸಿ ಮಾತನಾಡುತ್ತ, ಪ್ರತಿಯೊಬ್ಬ ನಾಗರಿಕರು ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮ ಅನುಸರಿಸಿ ಕರೊನಾ ಸೇನಾನಿಗಳಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಮುಖಂಡ ನಜೀರ್ ಹೊನ್ನಳ್ಳಿ, ಗ್ರಾಪಂ ಸದಸ್ಯ ನಬಿಲಾಲ ನಾಯ್ಕೋಡಿ, ಮುನ್ನಾ ನಾಯ್ಕೋಡಿ, ಗೂಡುಸಾಬ ಚೌಧರಿ ಮತ್ತು ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇತರರಿದ್ದರು.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…