ಆಧುನಿಕ ಶಿಕ್ಷಣದಿಂದ ಅರಿವಿನ ವಿಸ್ತಾರ : ಶ್ಯಾಮ ಪ್ರಸಾದ್ ಮಾನ್ಯ ಹೇಳಿಕೆ

blank

ಬದಿಯಡ್ಕ: ನವಜೀವನ ಹೈಯರ್ ಸೆಕೆಂಡರಿ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಶೈಕ್ಷಣಿಕ ವರ್ಷದ ಕಲಿಕೋತ್ಸವ ಗುರುವಾರ ನಡೆಯಿತು. ರಕ್ಷಕಶಿಕ್ಷಕ ಸಂಘದ ಅಧ್ಯಕ್ಷ ಶಾಫಿ ಚೂರಿಪಳ್ಳ ಅಧ್ಯಕ್ಷತೆ ವಹಿಸಿದ್ದರು.

ಗ್ರಾ.ಪಂ. ಸದಸ್ಯ ಶ್ಯಾಮ ಪ್ರಸಾದ್ ಮಾನ್ಯ ಉದ್ಘಾಟಿಸಿ, ವಿದ್ಯಾರ್ಥಿಗಳ ಈ ಶೈಕ್ಷಣಿಕ ವರ್ಷದ ಕಲಿಕಾ ಉತ್ಪನ್ನ, ಹಿರಿಮೆ ಪ್ರದರ್ಶಿಸುವ ವೇದಿಕೆಯಾಗಿ ಕಲಿಕೋತ್ಸವ ಮಹತ್ತರವಾದುದು. ಆಧುನಿಕ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳ ಸಮಗ್ರ ಅರಿವಿನ ವಿಸ್ತಾರಕ್ಕೆ ಬೆಂಬಲ ನೀಡಿ ಬೆಳವಣಿಗೆಗೆ ಪೂರಕವಾಗಿದೆ. ಸದುಪಯೋಗ ಅಗತ್ಯ ಎಂದರು.

ಸಿ.ಆರ್.ಸಿ. ಸಂಯೋಜಕಿ ಭಾರತಿ ಮುಖ್ಯ ಅತಿಥಿಯಾಗಿದ್ದರು. ಶಾಲಾ ನೌಕರರ ಸಂಘದ ಕಾರ್ಯದರ್ಶಿ ಶಶಿಧರ, ಶಿಕ್ಷಕರಾದ ಕಾರ್ತಿಕ, ಸಿನಿ, ಪ್ರಭಾವತಿ ಶುಭ ಹಾರೈಸಿದರು. ವಿದ್ಯಾ, ತಂಗಮಣಿ, ಕೃಷ್ಣ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಚಾಲಕ ನಿರಂಜನ ರೈ ಪೆರಡಾಲ ಸ್ವಾಗತಿಸಿದರು. ರಾಜೇಶ್ ಅಗಲ್ಪಾಡಿ ವಂದಿಸಿದರು. ಜ್ಯೋತ್ಸ್ನಾಟೀಚರ್, ದಿವ್ಯಾ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ವಿದ್ಯಾರ್ಥಿಗಳ ವಿವಿಧ ವಿಷಯಗಳಲ್ಲಿ ಹಿರಿಮೆ ಪ್ರದರ್ಶನಗೊಂಡಿತು.

blank

ಸರ್ಕಾರಿ ಶಾಲೆ ದತ್ತು ಸ್ವೀಕಾರ : ಇರ್ವತ್ತೂರು ಪದವು ಶ್ರೀ ಶಾರದ ಸೇವಾಟ್ರಸ್ಟ್‌ನಿಂದ ಮೂಡುಪಡುಕೋಡಿ ವಿದ್ಯಾಲಯ ಅಭಿವೃದ್ಧಿ

ರಾಣಿಪುರಂ ಪ್ರವಾಸೋದ್ಯಮ ಕೇಂದ್ರದಲ್ಲಿ ತರಬೇತಿ

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…