ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ
ಬೆಂಗಳೂರು: ಇಷ್ಟು ದಿನದವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ದಕ್ಷ ಅಧಿಕಾರಿ ಕಮಲ್ ಪಂತ್ ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಒಂದು ವರ್ಷ ಅವಧಿ ಮುಗಿಸಿದ ಹಿನ್ನಲೆಯಲ್ಲಿ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. 1990ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಉತ್ತರಾಂಚಲ ಮೂಲದ ಕಮಲ್ ಪಂತ್, ನೂತನ ನಗರ ಆಯಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಮಲ್ ಪಂತ್ … Continue reading ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ
Copy and paste this URL into your WordPress site to embed
Copy and paste this code into your site to embed