ದಾರ್ಶನಿಕರ ವಿಚಾರ ಮೈಗೂಡಿಸಿಕೊಳ್ಳೋಣ

Mahayogi Vemana Jayanti Festival

ಕನಕಗಿರಿ: ಮಹಾಯೋಗಿ ವೇಮನರ ವಿಚಾರಗಳು ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಹೇಳಿದರು.

ಪಟ್ಟಣದ 11ನೇ ವಾರ್ಡಿನಲ್ಲಿ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಶಕ್ತಿ ಸಂಘ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತ್ಯೋತ್ಸವ ನಿಮಿತ್ತ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಭಾನುವಾರ ಮಾತನಾಡಿದರು.

ವೇಮನರು ಆಧ್ಯಾತ್ಮದೆಡೆಗೆ ಸಾಗಿ ಮನುಕುಲಕ್ಕೆ ಜ್ಞಾನಾಮೃತ ನೀಡಿ ಆದರ್ಶಪ್ರಾಯರಾಗಿದ್ದಾರೆ. ಇಂತಹ ಮಹಾನ್ ದಾರ್ಶನಿಕರ ವಿಚಾರಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಬದುಕೋಣ ಎಂದರು.

ಪ್ರಮುಖರಾದ ಉಮಾ ಪಂಪಾರೆಡ್ಡಿ, ಈರಮ್ಮ ಶಿವನಗುಂಡಿ, ರಂಗಮ್ಮ ಬೊರೆಡ್ಡಿ, ತಿಪ್ಪಮ್ಮ ಮಾದಿನಾಳ, ಈರಮ್ಮ ರಂಗಾರೆಡ್ಡಿ, ಶಾಂತಾ ಮಾದಿನಾಳ, ಹೂವಮ್ಮ, ಪಾರ್ವತಿ, ಭಾಗ್ಯಮ್ಮ, ಲಕ್ಷ್ಮೀದೇವಿ ಅಳ್ಳಳ್ಳಿ, ಜಯಶ್ರೀ ಬಿ., ಅನಿತಾ ಮಾದಿನಾಳ, ಲಕ್ಷ್ಮೀದೇವಿ ಬೊರೆಡ್ಡಿ ಇತರರಿದ್ದರು.

Share This Article

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…

ವಾರದಲ್ಲಿ ಎರಡು ಬಾರಿ ಈ ಜ್ಯೂಸ್​ ಕುಡಿದರೆ ಸಾಕು ನಿಮ್ಮ ಕಿಡ್ನಿಗಳು ಫುಲ್​ ಕ್ಲೀನ್​ ಆಗಿಬಿಡುತ್ತವೆ! Kidney Health

Kidney Health : ಮೂತ್ರಪಿಂಡಗಳನ್ನು ಮಾನವ ದೇಹದ ಪ್ರಮುಖ ಅಂಗಗಳೆಂದು ಪರಿಗಣಿಸಲಾಗಿದೆ. ಈ ಮೂತ್ರಪಿಂಡಗಳು ರಕ್ತವನ್ನು…

ನಿಮ್ಮ ಸಿಬಿಲ್​ ಸ್ಕೋರ್​ ಕುಸಿದಿದ್ಯಾ? ರಾಕೆಟ್​ನಂತೆ ಜಿಗಿಯಲು ಈ​ ಸಿಂಪಲ್​ ಟಿಪ್ ಅನುಸರಿಸಿ​ | CIBIL Score

Cibil Score: ಇತ್ತೀಚಿನ ದಿನಗಳಲ್ಲಿ ಯಾರಿಗೆ ಹಣದ ಅವಶ್ಯಕತೆ ಇಲ್ಲ ಹೇಳಿ? ಬಡವನಿಂದ ಹಿಡಿದು ಶ್ರೀಮಂತರವರೆಗೂ…