ಶಿವಸೇನಾ ಈಗ ಸೋನಿಯಾ ಸೇನಾ ಆಗಿದೆ … ಕಂಗನಾ ಆರೋಪ

ಮುಂಬೈ: ತಮ್ಮ ಕಚೇರಿಯನ್ನು ಕ್ಷುಲ್ಲಕ ಕಾರಣಕ್ಕೆ ಒಡೆಯಲಾಗಿದೆ ಎಂದು ಬಾಲಿವುಡ್​ ನಟಿ ಕಂಗನಾ ರಣಾವತ್​, ಬುಧವಾರವಷ್ಟೇ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರ ಸರ್ಕಾರವನ್ನು ಈ ಕುರಿತು ಟೀಕಿಸಿದ್ದರು. ಈಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ಅವರು, ಅದೊಂದು ಬೆರೆಕೆ ಸರ್ಕಾರ ಎಂದಿದ್ದಾರೆ. ಅಷ್ಟೇ ಅಲ್ಲ, ಅಧಿಕಾರದ ಚುಕ್ಕಾಣಿ ಹಿಡಿದಿರುವ ಶಿವಸೇನಾವನ್ನು ಸೋನಿಯಾ ಸೇನಾ ಎಂದು ಕರೆದಿದ್ದಾರೆ. ಇದನ್ನೂ ಓದಿ: ಪ್ರೀತಿ ಮಾಡೋರಿಗೆ ಡ್ರಗ್ಸ್​ ಕೊಡೋಕೆ ಹೇಗೆ ಸಾಧ್ಯ? ಅಂಕಿತಾ ಲೋಖಂಡೆ ಪ್ರಶ್ನೆ ಈ ಕುರಿತು ಟ್ವೀಟ್​ ಮಾಡಿರುವ ಅವರು, … Continue reading ಶಿವಸೇನಾ ಈಗ ಸೋನಿಯಾ ಸೇನಾ ಆಗಿದೆ … ಕಂಗನಾ ಆರೋಪ