ಅತ್ಯಂತ ಹಿತವಾದ ಜಾಗ ಯಾವುದು ಗೊತ್ತಾ? ಕಂಗನಾ ಹೇಳ್ತಾರೆ ಕೇಳಿ …

ಚೆನ್ನೈ: ಲಾಕ್​ಡೌನ್​ ಸಮಯದಲ್ಲಿ ಕಳೆದ ಆರೂವರೆ ತಿಂಗಳುಗಳ ಕಾಲ ಹಲವು ಆರೋಪ ಪ್ರತ್ಯಾರೋಪಗಳನ್ನು ಮಾಡಿದ್ದ ಬಾಲಿವುಡ್​ ನಟಿ ಕಂಗನಾ ರಣಾವತ್​, ಇದೀಗ ‘ತಲೈವಿ’ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಈ ವಿಷಯವಾಗಿ ಅವರೇ ಕೆಲವು ದಿನಗಳ ಹಿಂದೆ ಟ್ವೀಟ್​ ಮಾಡಿದ್ದರು. ಚಿತ್ರೀಕರಣಕ್ಕೆ ಹೋಗುತ್ತಿರುವುದಾಗಿ ಹೇಳಿಕೊಂಡಿದ್ದರು. ಇದನ್ನೂ ನೋಡಿ: ಮತ್ತೆ ಶುರುವಾಯ್ತು ‘ಆರ್​ಆರ್​ಆರ್​’ ಶೂಟಿಂಗ್​ … ಹಾಗಂತ ಖುಷಿಪಡಬೇಡಿ ಇದೀಗ ಅವರು ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ‘ತಲೈವಿ’ ಚಿತ್ರದ ಚಿತ್ರೀಕರಣದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ … Continue reading ಅತ್ಯಂತ ಹಿತವಾದ ಜಾಗ ಯಾವುದು ಗೊತ್ತಾ? ಕಂಗನಾ ಹೇಳ್ತಾರೆ ಕೇಳಿ …