ಕಚೇರಿಗೆ ಹಾನಿ ಮಾಡಿದ ಮಹಾರಾಷ್ಟ್ರ ಸರ್ಕಾರದ ಮುಂದೆ ನಟಿ ಕಂಗನಾ ಇಟ್ಟ ಬೇಡಿಕೆ ಏನು?
ಮುಂಬೈ: ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್ ನಟಿ ಕಂಗನಾ ರಣಾವುತ್ ಇದೀಗ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು ಗುರುವಾರ ಮುಂಬೈನಲ್ಲಿ ಕಂಗನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಬಗ್ಗೆ ಮಾತನಾಡಿರುವ ಸಚಿವರು, ಸುಮಾರು 1 ಗಂಟೆ ಅವರೊಂದಿಗೆ ಮಾತನಾಡಿದೆ. ಮುಂಬೈನಲ್ಲಿ ಇರಲು ಯಾವುದೇ ಭಯವಿಟ್ಟುಕೊಳ್ಳಬೇಡಿ ಎಂದು ಹೇಳಿದ್ದೇನೆ. ಮುಂಬೈ ದೇಶದ ಆರ್ಥಿಕ … Continue reading ಕಚೇರಿಗೆ ಹಾನಿ ಮಾಡಿದ ಮಹಾರಾಷ್ಟ್ರ ಸರ್ಕಾರದ ಮುಂದೆ ನಟಿ ಕಂಗನಾ ಇಟ್ಟ ಬೇಡಿಕೆ ಏನು?
Copy and paste this URL into your WordPress site to embed
Copy and paste this code into your site to embed