ನಾಳೆ ನಿನ್ನ ಅಹಂಕಾರ ಮುರೀತೀನಿ … ಉದ್ಧವ್ಗೆ ಕಂಗನಾ ಚಾಲೆಂಜ್
ಮನೆಯನ್ನು ಅತಿಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ, ಬೃಹನ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಮ್ಮ ಮನೆಯನ್ನು ಓಡೆದಿದ್ದರ ಬಗ್ಗೆ ಕಂಗನಾ ಬಹಳ ಸಿಟ್ಟಾಗಿದ್ದಾರೆ. ಈ ಕುರಿತು ನೇರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೇ ಅವಾಜ್ ಹಾಕಿದ್ದಾರೆ. ಇದನ್ನೂ ಓದಿ: ಸೆ.15ಕ್ಕೆ ಆನ್ಲೈನ್ ಮೂಲಕ ಡಾ. ವಿಷ್ಣುವರ್ಧನ್ ಸ್ಮಾರಕದ ಭೂಮಿಪೂಜೆ ಈ ಕುರಿತು ವಿಡಿಯೋ ಮಾಡಿರುವ ಅವರು, ‘ಸಿನಿಮಾ ಮಾಫಿಯಾ ಜತೆಗೆ ಸೇರಿಕೊಂಡು ನನ್ನ ಮೇಲೆ ಸೇಡು ತೀರಿಸಿಕಂಡೆ ಎಂದು ನಿಮಗೆ ಖುಷಿಯಾಗಿರಬಹುದು. ಇವತ್ತು ನನ್ನ ಮನೆ ಮುರಿದಿದೆ. … Continue reading ನಾಳೆ ನಿನ್ನ ಅಹಂಕಾರ ಮುರೀತೀನಿ … ಉದ್ಧವ್ಗೆ ಕಂಗನಾ ಚಾಲೆಂಜ್
Copy and paste this URL into your WordPress site to embed
Copy and paste this code into your site to embed