ನಾಳೆ ನಿನ್ನ ಅಹಂಕಾರ ಮುರೀತೀನಿ … ಉದ್ಧವ್​ಗೆ ಕಂಗನಾ ಚಾಲೆಂಜ್​

ಮನೆಯನ್ನು ಅತಿಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ, ಬೃಹನ್​ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಮ್ಮ ಮನೆಯನ್ನು ಓಡೆದಿದ್ದರ ಬಗ್ಗೆ ಕಂಗನಾ ಬಹಳ ಸಿಟ್ಟಾಗಿದ್ದಾರೆ. ಈ ಕುರಿತು ನೇರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರಿಗೇ ಅವಾಜ್​ ಹಾಕಿದ್ದಾರೆ. ಇದನ್ನೂ ಓದಿ: ಸೆ.15ಕ್ಕೆ ಆನ್ಲೈನ್​ ಮೂಲಕ ಡಾ. ವಿಷ್ಣುವರ್ಧನ್​ ಸ್ಮಾರಕದ ಭೂಮಿಪೂಜೆ ಈ ಕುರಿತು ವಿಡಿಯೋ ಮಾಡಿರುವ ಅವರು, ‘ಸಿನಿಮಾ ಮಾಫಿಯಾ ಜತೆಗೆ ಸೇರಿಕೊಂಡು ನನ್ನ ಮೇಲೆ ಸೇಡು ತೀರಿಸಿಕಂಡೆ ಎಂದು ನಿಮಗೆ ಖುಷಿಯಾಗಿರಬಹುದು. ಇವತ್ತು ನನ್ನ ಮನೆ ಮುರಿದಿದೆ. … Continue reading ನಾಳೆ ನಿನ್ನ ಅಹಂಕಾರ ಮುರೀತೀನಿ … ಉದ್ಧವ್​ಗೆ ಕಂಗನಾ ಚಾಲೆಂಜ್​