More

    ಕನ್ನಡದ ಹಿರಿಯ ನಟ ಮನ್​ದೀಪ್ ರಾಯ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೂರು ದಿನಗಳ ಹಿಂದೆ ಮನ್​ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ನಟ ಅನಂತ್ ನಾಗ್ ಮತ್ತು ಶಂಕರ್ ನಾಗ್ ಜೊತೆ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಮನ್​ದೀಪ್ ರಾಯ್ ಅವರು ಡಾ.ರಾಜ್​ಕುಮಾರ್​ ಸೇರಿದಂತೆ ಸಿನಿ ದಿಗ್ಗಜರ ಜೊತೆ ನಟಿಸಿದ್ದಾರೆ. ಮಿಂಚಿನ ಓಟ, ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತರಕ್ಷಕ, ಆಂಟಿ ಪ್ರೀತ್ಸೆ, ಪ್ರೀತ್ಸೋದ್ ತಪ್ಪಾ?… ಹೀಗೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

    ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

    ಕಲಬುರಗಿ ಕಮಿಷನರ್ ಮತ್ತು ಪತ್ನಿ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ದೂರು, ಎಫ್​ಐಆರ್​ ದಾಖಲು

    ಗೆಸ್ಟ್​ ಹೌಸ್​ನ ಹಾಸಿಗೆ, ಮಂಚ, ಯೋಗ ಮ್ಯಾಟ್… ಡಿಸಿ ನಿವಾಸಕ್ಕೆ ಶಿಫ್ಟ್​: ಹಿಂತಿರುಗಿಸುವಂತೆ ಪತ್ರ ಬರೆದರೂ ರೋಹಿಣಿ ಸಿಂಧೂರಿ ಮೌನ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts