ಕನ್ನಡದ ಹಿರಿಯ ನಟ ಮನ್​ದೀಪ್ ರಾಯ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳ ಹಿಂದೆ ಮನ್​ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಟ ಅನಂತ್ ನಾಗ್ ಮತ್ತು ಶಂಕರ್ ನಾಗ್ ಜೊತೆ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಮನ್​ದೀಪ್ ರಾಯ್ ಅವರು ಡಾ.ರಾಜ್​ಕುಮಾರ್​ ಸೇರಿದಂತೆ ಸಿನಿ ದಿಗ್ಗಜರ ಜೊತೆ ನಟಿಸಿದ್ದಾರೆ. ಮಿಂಚಿನ ಓಟ, ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತರಕ್ಷಕ, ಆಂಟಿ ಪ್ರೀತ್ಸೆ, … Continue reading ಕನ್ನಡದ ಹಿರಿಯ ನಟ ಮನ್​ದೀಪ್ ರಾಯ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು